ಪ್ರಕಾಶನ : ಇಂದಿರಾ ಪ್ರಕಾಶನ
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ವಿಶೇಷತೆಯನ್ನು ಹೊಂದಿದ್ದ ಅತಿ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರಾದ ದೇವುಡು ಬಹುಮುಖ ಪ್ರತಿಭೆಯ ವಿದ್ವಾಂಸರು. ಕನ್ನಡ, ಸಂಸ್ಕೃತ, ತೆಲುಗು, ಇಂಗ್ಲೀಷ್ ಸಾಹಿತ್ಯವನ್ನು ಚೆನ್ನಾಗಿ ಅಭ್ಯಾಸ ಮಾಡಿದುದಲ್ಲದೆ ವೇದ ವೇದಾಂತ, ಉಪನಿಷತ್ತು ಗೀತೆ, ರಾಮಾಯಣ, ಮಹಾಭಾರತ ಮೀಮಾಂಸಾ ಶಾಸ್ತ್ರಗಳನ್ನು ಅಧ್ಯಯನ ಮಾಡಿದ್ದ ಅತಿ ಶ್ರೇಷ್ಠ ಸಾಹಿತಿಗಳು.











Be the first to review “ಮೀಮಾಂಸ ದರ್ಪಣ / Meemamsa Darpana”